8:04 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ

28/01/2023, 17:59

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು “ಯುವ ಜನತೆಯು ರಾಷ್ಟ್ರದ ಅತಿ ದೊಡ್ಡ ಸಂನ್ಮೂಲವಾಗಿದೆ, ಮನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಯುವ ಜನತೆ ತಮ್ಮ ಜವಾಬ್ದಾರಿಯನ್ನರಿಗೆ ರಾಜ್ಯ ನಿರ್ಮಾಣ ಕಾರ್ಯದಲ್ಲಿ ಲಾಗಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎ. ರಾಧಾಕೃಷ್ಣರವರು ರಾಷ್ಟ್ರೀಯ ಚುನಾವಣಾ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ” ಚುನಾವಣೆಯಲ್ಲಿ ಭಾಗವಹಿಸಿದಾಗ ಮಾತ್ರವೇ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗವಾಗಿರುತ್ತೇವೆ. ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಚುನಾವಣೆಯ ಮುಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.


ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ಡಾ. ಎಂ ವಯಾ‌ ಪ್ರತಿಜ್ಞಾವಿಧಿ ಬೋಧಿಸಿದರು. ಹರ್ಷಿತಾ ಮತ್ತು ಬಳಗೆ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರಾದ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಮತಗಟ್ಟೆಯ ಬೂತ್ ಲೆವೆಲ್ ಸರ್ ರಾಬರ್ಟ್‌ ಮೊಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು