1:10 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನದಿನ ಆಚರಣೆ

02/12/2022, 11:53

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್, ಮೊಂತೆರೊ ಅವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಕೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಅನಿತಾ ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು, ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಎನ್‌. ಪಿ ಸಿ ಸೇವಾಧಿಕಾರಿ ಹವಾಲ್ದಾರ್ ಶುಭಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಬೈ‌ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಾಸುದೇವ ವಂದಿಸಿದರು ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾ ಡಿ ಸೋಜ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ನರದವರಿಗೆ ಬೋಧಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು