12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ, ಕ್ಯಾಂಪಸ್ ನೇಮಕಾತಿ

13/11/2022, 10:50

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್. ಐ. ಐ. 1 ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ರವರು “ವಿದ್ಯಾರ್ಥಿಗಳು ನಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ ಬದಲು ತಮ್ಮ ಗೌಶಲಗಳನ್ನು ಅಭಿವೃದ್ಧಿಗೊಳಿಸುವತ್ತ ಗಮನಹರಿಸಬೇಕಾದುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಅಗತ್ಯವಾಗಿದೆ. ಪರಿಸ್ಥೆಯಲ್ಲಿ ಪಡೆದ ಅಂಕಗಳು ಪ್ರವೇಶ ಪರೀಕ್ಷೆಗಳಿಗೆ ಆತನ ಮರೆಯುವಲ್ಲಿ ಸಹಕಾರಿಯಾದರೆ ನಮ್ಮಲ್ಲಿರುವ ಗೌಗಲಗಳು ಉದ್ಯೋಗ ಪಡೆಯಲು ಸಕಾರಿಯಾಗುತ್ತವೆ” ಎಂದು ಹೇಳಿದರು.

ಎಸ್. ಐ. ಐ. ಟಿ. ಮಂಗಳೂರು ಶಾಖೆಯ ವಿದ್ಯಾರ್ಥಿ ಸಮಾಲೋಚಕರಾದ ಶ್ರೀಮತಿ ಸಿಗ‌ ರವರು ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವಿಪುಲ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್.ಐ.ಟಿ. ಮಂಗಳೂರು ಶಾಖೆಯ ಶೈಕ್ಷಣಿಕ ಸಲಹೆಗಾರರಾದ ಕು. ಶೀತಲ್ ರವರು ಉಪಸ್ಥಿತರಿದ್ದರು.

ರಚಿತಾ ಮತ್ತು ಬಳಗ ಪ್ರಾರ್ಥಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕದ ಸಂಚಾಲಕರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾದಾನ ವಿಭಾಗದ ಪ್ರಾಧ್ಯಾಪಕರಾದ ಲೆ. ಜೋನ್ಸನ್ ಡೇವಿಸ್ ಸಿಲ್ವೇರಾ ವಂದಿಸಿದರು, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಗೀತಾ, ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು