11:12 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಪುತ್ತೂರು: ‘ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ’ ಕಾರ್ಯಾಗಾರ 

26/09/2022, 22:56

ಪುತ್ತೂರು(reporterkarnataka.com):
ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ಶಾಲೆಗೆ ಬನ್ನಿ ಶನಿವಾರ ಕಲಿಕೆಗೆ ನೀಡಿ ಸಹಕಾರ ಎಂಬ ಒಂದು ದಿನದ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ನಲ್ಲಿ ಆಯೋಜಿಸಲಾಯಿತು.

ಪುತ್ತೂರು ವಿವೇಕಾನಂದ ಕಲಾ ಹಾಗೂ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ   ಕನ್ನಡ ವಿಭಾಗದ    ಉಪನ್ಯಾಸಕಿ ಡಾ. ಮೈತ್ರಿ ಭಟ್  ಕಾರ್ಯಕ್ರಮಕ್ರಮ ಉದ್ಘಾಟಿಸಿ ಮಕ್ಕಳಿಗೆ ಕಥೆಯ ಮೂಲಕ ಬದುಕುವ ಕಲೆಯ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ ಕುಡ್ಲ ಹಾಗೂ ರಾಷ್ಟ್ರೀಯ ಯೋಜನಾಧಿಕಾರಿ ಶ್ರೀನಾಥ್  ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾಯೋಜನೆಯ   ಸ್ವಯಂಸೇವಕ ಸೇವಕಿಯರು ಮಕ್ಕಳನ್ನು ಆಟ ಪಾಠ ಎರಡರೊಂದಿಗೆ ಮನೋರಂಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು