12:32 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮ

02/06/2022, 16:09

ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಹಾಗೂ ಈ ಯೋಜನೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ಶೀತಲ ಹೇಳಿದರು.

ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಜೀವನ ಕೌಶಲ್ಯ ತರಬೇತಿ ಎಂಬ  ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ತಮ್ಮ ನೆನಪುಗಳನ್ನು ಹಾಗೂ ಅನುಭವಗಳನ್ನು ಹಂಚಿಕೊಂಡರು.

ಯಾವ ರೀತಿಯಲ್ಲಿ ಸೇವೆಗಳನ್ನು ತಮ್ಮನು ತಾವು ತೊಡಗಿಸಿಕೊಳ್ಳಬೇಕು ಎಂದು ಶೀತಲ ಅವರನ್ನು ಪ್ರತಿಬಿಂಬಿಸಿ ಹಾಗೂ ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಇಲ್ಲಿನ ವಿವೇಕಾನಂದ ಕಾಲೇಜಿನ ಪ್ರಾಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ನುಡಿದರು.


ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ತೇಜಸ್ವಿ ಅವರು ಸ್ವಾಗತಿಸಿದರು. ನಿಕ್ಷೀತಾ ವಂದಿಸಿದರು. ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು