9:15 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಪ್ಯಾರಾ ಏಷ್ಯನ್ ಕ್ರೀಡಾಕೂಟ: ಚಿಕ್ಕಮಗಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜುಗೆ ಚಿನ್ನದ ಪದಕ

26/10/2023, 13:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾಲಂಫಿಕ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜು 1500 ಮೀ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಬುಧವಾರ ನಡೆದ 1500 ಮೀ ಭಾರತಕ್ಕೆ ಎರಡು ಚಿನ್ನದ ಪದಕಗಳು ಲಭಿಸಿದ್ದು ಅದರಲ್ಲಿ 1500 ಮೀ ಓಟವನ್ನು 5:21:45 ಸೆಕೆಂಡಿನಲ್ಲಿ ಕ್ರಮಿಸುವ ಮೂಲಕ ಚಿನ್ನದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ.


ಕಳೆದ ಬಾರಿ ಪ್ಯಾರಿಸ್ ನಲ್ಲಿ ನಡೆದ ಟಿ11ನಲ್ಲಿ 5ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಬಾರಿ ರಕ್ಷಿತಾ ರಾಜು ಚಿನ್ನ ಗೆಲ್ಲುವ ಮೂಲಕ ಭರವಸೆಯ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.ಅವರ ಕೋಚ್ ರಾಹುಲ್ ಬಾಲಕೃಷ್ಣ ಕೂಡ 1500 ಮೀನಲ್ಲಿ ಚಿನ್ನದ ಪದಕ ಪಡೆದಿರುವುದಾಗಿ ಹಾಂಗ್ ಝ್ ನಿಂದ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು