3:17 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು