12:36 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು