4:09 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು