3:07 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು