8:20 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು