4:58 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು