9:16 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ

06/10/2024, 18:57

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಆರೂಢ ಜ್ಯೋತಿ ಯುವ ಬಳಗದ ವತಿಯಿಂದ ಪ್ರ-ಪ್ರಥಮ ಬಾರಿಗೆ ದಸರಾ ಹಬ್ಬದ ನಿಮಿತ್ಯವಾಗಿ ಅಂತರ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷರಾದ ಶ್ರೀಶೈಲ್ ಖೋತ ಅವರವು ನಮ್ಮ ಗ್ರಾಮದಲ್ಲಿ ಸಮಯಕ್ಕೆ ಹೆಚ್ಚಿನ ಆದ್ಯತೆ ಇದೆ. ಆದರಿಂದ ಎಲ್ಲ ತಂಡದವರು ಸಮಯ ಪಾಲನೆಯನ್ನು ಮಾಡಬೇಕು ಎಂದರು.


ಈ ಸಂದರ್ಭದಲ್ಲಿ ಶ್ರೀಶೈಲ್ ಖೋತ, ಸಚಿನ ನಾಯಿಕ, ಮಹೇಶ ಖೋತ, ಹಣಮಂತ ನಾಯಿಕ,ಸಿದ್ದರೂಡ ಬುದ್ನಿ,ಪ್ರಮೋದ ಗಲಗಲಿ, ಮುರಗೇಶ ಖೋತ, ಬಸವರಾಜ ಬೆಳ್ಳಂಕಿ, ಮಲ್ಲಿಕಾರ್ಜುನ ನಾಯಿಕ, ವಕೀಲರಾದ ವರದಿ ಸಿದ್ದಾರೂಢ ಖೋತ,ಕಿರಣ ಖೋತ, ಹನಮಂತ ಸನದಿ, ಪ್ರಕಾಶ ನದಾಫ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು