1:14 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ

06/10/2024, 18:57

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಆರೂಢ ಜ್ಯೋತಿ ಯುವ ಬಳಗದ ವತಿಯಿಂದ ಪ್ರ-ಪ್ರಥಮ ಬಾರಿಗೆ ದಸರಾ ಹಬ್ಬದ ನಿಮಿತ್ಯವಾಗಿ ಅಂತರ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷರಾದ ಶ್ರೀಶೈಲ್ ಖೋತ ಅವರವು ನಮ್ಮ ಗ್ರಾಮದಲ್ಲಿ ಸಮಯಕ್ಕೆ ಹೆಚ್ಚಿನ ಆದ್ಯತೆ ಇದೆ. ಆದರಿಂದ ಎಲ್ಲ ತಂಡದವರು ಸಮಯ ಪಾಲನೆಯನ್ನು ಮಾಡಬೇಕು ಎಂದರು.


ಈ ಸಂದರ್ಭದಲ್ಲಿ ಶ್ರೀಶೈಲ್ ಖೋತ, ಸಚಿನ ನಾಯಿಕ, ಮಹೇಶ ಖೋತ, ಹಣಮಂತ ನಾಯಿಕ,ಸಿದ್ದರೂಡ ಬುದ್ನಿ,ಪ್ರಮೋದ ಗಲಗಲಿ, ಮುರಗೇಶ ಖೋತ, ಬಸವರಾಜ ಬೆಳ್ಳಂಕಿ, ಮಲ್ಲಿಕಾರ್ಜುನ ನಾಯಿಕ, ವಕೀಲರಾದ ವರದಿ ಸಿದ್ದಾರೂಢ ಖೋತ,ಕಿರಣ ಖೋತ, ಹನಮಂತ ಸನದಿ, ಪ್ರಕಾಶ ನದಾಫ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು