4:16 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾದಲ್ಲಿ ರಘು ದೀಕ್ಷಿತ್ ಮೋಡಿ: ವೇದಿಕೆಯೇರಿ ಹೆಜ್ಜೆ ಹಾಕಿದ ಶಾಸಕ ಡಾ.ಮಂತರ್ ಗೌಡ

02/10/2025, 11:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವಿಜೃಂಭಣೆಯಿಂದ ನಡೆಯುತ್ತಾ ಬಂದಿದ್ದು,ಆಯುಧ ಪೂಜೆ ನಿಮಿತ್ತ ಗಾಂಧಿ ಮೈದಾನದಲ್ಲಿ ನಡೆದ ಸಂಗೀತಾ ಕಾರ್ಯಕ್ರಮದಲ್ಲಿ ಗಾಯಕ ಹಾಗೂ ಗಿಟಾರ್ ವಾದಕ ರಘು ದೀಕ್ಷಿತ್ ಮೋಡಿ ಮಾಡಿದರು.


ಪ್ರತಿಯೊಂದು ಹಾಡಿಗೂ ಯುವ ಸಮೂಹ ಹುಚೆದ್ದು ಕುಣಿಯುತ್ತಿದ್ದರೆ, ಇತ್ತ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ವೇದಿಕೆ ಏರಿ ಹೆಜ್ಜೆ ಹಾಕಿದರು, ಇದ್ರಿಂದ ಜೋಷ್ ಹೆಚ್ಚಾಗುತ್ತಿದ್ದಂತೆ ಶಾಸಕರ ಪತ್ನಿ ಸಹ ವೇದಿಕೆ ಏರಿ ಶಾಸಕರಿಗೆ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು