10:38 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಲೋಕಾರ್ಪಣೆ

22/11/2021, 18:19

ಮಂಗಳೂರು (reporterkarnataka.com)

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 24ನೇ ಕೃತಿ ನೆತ್ತರು ಮತ್ತು ಮೌನದೊಳಗೊಂದು ಚಿತ್ರ ಕವನ ಸಂಕಲನದ ಬಿಡುಗಡೆ ಸಮಾರಂಭ ಸೋಮವಾರ ಡಾನ್ ಬಾಸ್ಕೊ ಹಾಲ್‌ನಲ್ಲಿ ನಡೆಯಿತು.

ಸಂಶೋಧಕ, ವಿಮರ್ಶಕ, ಕವಿಗಳಾದ ಡಾ.ರಾಧಾಕೃಷ್ಣ ಎನ್.ಬೆಳ್ಳೂರು ಕೃತಿ ಬಿಡುಗಡೆಗೊಳಿಸಿದರು. ಹಿರಿಯ ಕವಿ ರಾಧಾಕೃಷ್ಣ ಉಳಿಯತಡ್ಕ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಗೋವಿಂದಾಸ ಕಾಲೇಜ್‌ನ ಪ್ರಿನ್ಸಿಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾ.ವಿ.ಕೃಷ್ಣದಾಸ್ ಉಪಸ್ಥಿತರಿದ್ದರು.

ಶೈಲಜಾ ಪುದುಕೋಳಿ, ಯೋಗೀಶ್ ಮಲ್ಲಿಗೆ ಮಾಡು, ಡೊಂಬಯ್ಯ ಇಡ್ಕಿದು ಕವನ ವಾಚನ ಮಾಡಿ ಪ್ರತಿಕ್ರಿಯೆ ನೀಡಿದರು.

ವಿಜಯಲಕ್ಷ್ಮೀ ಕಟೀಲು ಕಾರ್ಯಕ್ರಮ ನಿರೂಪಿಸಿದರು. ಸುಬ್ರಾಯ ಭಟ್ ಸ್ವಾಗತಿಸಿ ಲತೀಶ್ ಸಂಕೊಳಿಗೆ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು