4:39 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ

19/06/2021, 16:17

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ 
ಇಂದು ನಡೆಯಿತು.

ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ್ ಶಿಂಗೆ ಅವರು ಪಾದ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ವಿತರಿಸಿದರು.


ನಂತರ ಮಾತನಾಡಿದ ಅವರು, ಪೌರಕಾರ್ಮಿಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡಿದ್ದಾರೆ. ಅವರ ಸೇವೆಯನ್ನು ಯಾವ ಕಾಲಕ್ಕೂ ಮರಿಯ ಬಾರದು ಎಂದು ಹೇಳಿದರು.ತಾಲೂಕಿನಲ್ಲಿ ಒಟ್ಟು 74 ಪೌರಕಾರ್ಮಿಕರಿಗೆ ಗೌರವ ಪ್ರಮಾಣ ಪತ್ರವನ್ನು ನೀಡಲಾಯಿತು. ನಂತರ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕಟ್ ಮಾಡಲಾಯಿತು.


ಈ ಸಂದರ್ಭದಲ್ಲಿ ರಮೇಶ್ ಸಿಂಧಗಿ, ರಾವಸಾಬ್ ಐಹೊಳೆ, ಅನಿಲ್ ಸುನದೊಳಿ, ಸಂಜು ಕಾಂಬಳೆ ಸುನಿತಾ ಐಹೊಳೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಈ ಎಲ್ಲ ಕಾರ್ಯಕ್ರಮವನ್ನು ಸಂಜು ಕಾಂಬಳೆ ಅವರು ನೆರವೇರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು