10:47 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಹಿರೆದಿನ್ನಿಯಲ್ಲಿ ಸಂಭ್ರಮದ ಮಾವರು ಎಲ್ಲಮ್ಮನ ಜಾತ್ರೆ: ಹರಿದು ಬಂದ ಭಕ್ತ ಸಾಗರ

05/02/2026, 20:54

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭಾರತ ಹುಣ್ಣಿಮೆ ಮರುದಿನ ವೈಭವದಿಂದ ಜಾತ್ರೆ ನೆರವೇರಿತು.


ಮಾವೂರು ಎಲ್ಲಮ್ಮ ಜಾತ್ರೆ ಅಂಗವಾಗಿ ಗುಳ್ಳೆದ ಗಾದಿಲಿಂಗೇಶ್ವರ ಪುರಾಣ ಕಾರ್ಯಕ್ರಮ ಜರಗಿತು. ಪುರಾಣ ಪಟ್ಟಣ ಅಖಂಡಯ್ಯ ಸ್ವಾಮಿ ಗುಡ್ನಾಳ ಅವರ ತಂಡದಿಂದ ಅದ್ಭುತವಾಗಿ ಮೂಡಿಬಂದಿತು.
ಈ ಕಾರ್ಯಕ್ರಮದಲ್ಲಿ ಉಡಿ ತುಂಬುವ ಕಾರ್ಯಕ್ರಮ ಭಕ್ತರು ತಮ್ಮ ಇಷ್ಟಾರ್ಥಗಳನ್ನು ತೀರಿಸಿಕೊಳ್ಳಲು ಭಕ್ತಿಯಿಂದ ಮಾವರು ಎಲ್ಲಮ್ಮ ತಾಯಿಗೆ ಅದ್ಭುತವಾಗಿ ನಡೆದುಕೊಂಡರು.
ಗ್ರಾಮದ ಯುವಕರು ಕಲ್ಲು ಎತ್ತುವ ಸ್ಪರ್ಧೆ ಉಸಿಗಿನ ಚೀಲ ಎತ್ತುವ ಸ್ಪರ್ಧೆ ಸರ್ಕಾರಿ ನೌಕರರಿಂದ ಸಾಯಂಕಾಲ ಮನರಂಜನ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂದವು. ಮಾವುರ್ ಎಲ್ಲಮ್ಮನ ಅಪ್ಪಣೆಯಂತೆ ಪ್ರತಿ ವರ್ಷ ಚಿಕ್ಕಲಪರ್ವಿ ತಿಂಥಣಿ ಮೌನೇಶ್ ಒಳಗೆ ಹೋಗಿ ತನು ಬಿಂದಿಗೆ ನೀರು ತರುತ್ತಿದ್ದರು ಈ ವರ್ಷ ಚಿಕ್ಕದಿನ್ನಿ ಕಾಲೇಜ್ ಹತ್ತಿರ ಹೋಗಿ ಭಜನಾ ಡೊಳ್ಳು ಮುಖಾಂತರ ವೈಭವದಿಂದ ಕಳಸ ಕನ್ನಡಿಯೊಂದಿಗೆ ಶ್ರೀ ಗುಡಿಗೆ ತಲುಪಲಾಯಿತು.ಈ ಕಾರ್ಯಕ್ರಮಕ್ಕೆ ಪೂಜ್ಯರು ಶರಣರಾದ ಉಟಕನೂರು ಶ್ರೀ ಮರಿಬಸವ ಲಿಂಗದೇವರು ಗೌಡನ ಬಾವಿ ಅಮರೇಶ ತಾತನವರು ಅಂಕಲಿಮಠದ ಪೂಜ್ಯರು ಮಲ್ಲದಗುಡ್ಡದ ಪೂಜ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಆಶೀರ್ವದಿಸಿದರು..
ಸಹಾಯಕಾಲ ಹುಚ್ಚಯ್ಯ ಕಾರ್ಯಕ್ರಮಕ್ಕೆ ಸುತ್ತ ಮುತ್ತಲಿನ ದಿನ್ನಿ ಕ್ಯಾಂಪ್ ಸುಂಕನೂರು ಚಿಕ್ಕದಿನ್ನಿ ಆಗ ದೂರಗಳಿಂದ ಭಕ್ತರು ಆಗಮಿಸಿ ತಮ್ಮ ಹರಕೆಗಳನ್ನು ಭಕ್ತಿಯಿಂದ ಬೇಡಿಕೊಂಡರು
ಈ ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಶ್ರೀಮತಿ ಬಸಮ್ಮ ಹಿರೇಮಠ ಹಿರೇದಿನ್ನಿ, ಮಲ್ಲೇಶ್ವರ ತಾತನ ಗದ್ದಿಗೆ ನಾಗಪ್ಪ ಪೂಜಾರಿ ಎಲ್ಲಪ್ಪ ಪೂಜಾರಿ ಶ್ರೀಮತಿ ಭಾಗ್ಯವಂತಿ ದೇವಿ ಪೂಜಾರಿ ಎಲ್ಲಪ್ಪ ಕಜ್ಜಿ ಮಲ್ಲಪ್ಪ ಮಾನ್ವಿ ವೀರೇಶ್ ಸೇರಿದಂತೆ ಅನೇಕ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು