7:15 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಶ್ರೀ ಚಿಕ್ಕ ಅಂತರಗಂಗೆ ದುರ್ಗಾದೇವಿ ಜಾತ್ರೆ: ಹರಿದು ಬಂದ ಭಕ್ತ ಸಾಗರ

28/05/2025, 21:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಶ್ರೀ ಚಿಕ್ಕ ಅಂತರಗಂಗೆಯಲ್ಲಿ ನೆಲೆಸಿರುವ ಬಳ್ಳಾರಿ ದುರ್ಗಮ್ಮ ಎಂದು ಪ್ರಸಿದ್ಧಿಯಾಗಿದ್ದ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಂಗಳವಾರ ನಡೆಯಿತು.


ನಡೆದಾಡುವ ದೇವರು ಬಳ್ಳಾರಿ ದುರ್ಗಮ್ಮ ಹೆಸರುವಾಸಿಯಾಗಿ ತನ್ನದೇ ಆದ ಒಂದು ಇತಿಹಾಸವಿದೆ. ಅಂತಹ ಶ್ರೀ ದುರ್ಗಾದೇವಿ ಜಾತ್ರೆ ಐದು ವರ್ಷಕ್ಕೊಮ್ಮೆ ನಡೆಯುತ್ತದೆ.
ಏಳು ಊರಿನ ಗೌಡರು ಸೇರಿ ಈ ಜಾತ್ರೆ ಅದ್ದೂರಿಯಿಂದ ಸಡಗರದಿಂದ ಮಾಡುತ್ತಾರೆ. ಭಕ್ತರು ತಮ್ಮ ಹರಕೆಗಳನ್ನು ತೀರಿಸಿಕೊಳ್ಳಲು ದೇವರಿಗೆ ತಮ್ಮ ಮುಡುಪನ್ನು ಅರ್ಪಿಸುವ ದೃಶ್ಯ ಕಂಡು ಬಂತು. ಭಕ್ತಿಯಿಂದ ಬೇಡಿಕೊಳ್ಳುವ ದೃಶ್ಯ ಕಂಡ ಬಂತು.
ಭಜನೆ, ಮಂಗಳಾರತಿ, ರುದ್ರಾಭಿಷೇಕ ವಾದ್ಯಗಳೊಂದಿಗೆ ಭಕ್ತರು ಕಳಸ ಕನ್ನಡಿ ಡೊಳ್ಳು ಕುಣಿತದೊಂದಿಗೆ ಜೈಕಾರದೊಂದಿಗೆ ಹುಚ್ಚಯ್ಯ ಕಾರ್ಯಕ್ರಮ ಜರಗಿತು.
ಸುತ್ತಮುತ್ತಲಿನ ಗ್ರಾಮಗಳಾದ ಗೊಲ್ಲರಟ್ಟಿ, ಮ್ಯಾದಹಾಳು, ಅಂತರಗಂಗೆ, ನಾಗರಬೆಂಚಿ, ಮೆದಿಕಿನಾಳ, ಬೈಲಗುಡ್ಡ ಹಾಗೂ ತಾಂಡ ದೊಡ್ಡಿಗಳಿಂದ ಭಕ್ತರ ಆಗಮಿಸಿ ತಮ್ಮ ತನು ಮನ ಧನದಿಂದ ದುರ್ಗಾದೇವಿ ಪೂಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು