5:58 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಶ್ರೀ ಚಿಕ್ಕ ಅಂತರಗಂಗೆ ದುರ್ಗಾದೇವಿ ಜಾತ್ರೆ: ಹರಿದು ಬಂದ ಭಕ್ತ ಸಾಗರ

28/05/2025, 21:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಶ್ರೀ ಚಿಕ್ಕ ಅಂತರಗಂಗೆಯಲ್ಲಿ ನೆಲೆಸಿರುವ ಬಳ್ಳಾರಿ ದುರ್ಗಮ್ಮ ಎಂದು ಪ್ರಸಿದ್ಧಿಯಾಗಿದ್ದ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಂಗಳವಾರ ನಡೆಯಿತು.


ನಡೆದಾಡುವ ದೇವರು ಬಳ್ಳಾರಿ ದುರ್ಗಮ್ಮ ಹೆಸರುವಾಸಿಯಾಗಿ ತನ್ನದೇ ಆದ ಒಂದು ಇತಿಹಾಸವಿದೆ. ಅಂತಹ ಶ್ರೀ ದುರ್ಗಾದೇವಿ ಜಾತ್ರೆ ಐದು ವರ್ಷಕ್ಕೊಮ್ಮೆ ನಡೆಯುತ್ತದೆ.
ಏಳು ಊರಿನ ಗೌಡರು ಸೇರಿ ಈ ಜಾತ್ರೆ ಅದ್ದೂರಿಯಿಂದ ಸಡಗರದಿಂದ ಮಾಡುತ್ತಾರೆ. ಭಕ್ತರು ತಮ್ಮ ಹರಕೆಗಳನ್ನು ತೀರಿಸಿಕೊಳ್ಳಲು ದೇವರಿಗೆ ತಮ್ಮ ಮುಡುಪನ್ನು ಅರ್ಪಿಸುವ ದೃಶ್ಯ ಕಂಡು ಬಂತು. ಭಕ್ತಿಯಿಂದ ಬೇಡಿಕೊಳ್ಳುವ ದೃಶ್ಯ ಕಂಡ ಬಂತು.
ಭಜನೆ, ಮಂಗಳಾರತಿ, ರುದ್ರಾಭಿಷೇಕ ವಾದ್ಯಗಳೊಂದಿಗೆ ಭಕ್ತರು ಕಳಸ ಕನ್ನಡಿ ಡೊಳ್ಳು ಕುಣಿತದೊಂದಿಗೆ ಜೈಕಾರದೊಂದಿಗೆ ಹುಚ್ಚಯ್ಯ ಕಾರ್ಯಕ್ರಮ ಜರಗಿತು.
ಸುತ್ತಮುತ್ತಲಿನ ಗ್ರಾಮಗಳಾದ ಗೊಲ್ಲರಟ್ಟಿ, ಮ್ಯಾದಹಾಳು, ಅಂತರಗಂಗೆ, ನಾಗರಬೆಂಚಿ, ಮೆದಿಕಿನಾಳ, ಬೈಲಗುಡ್ಡ ಹಾಗೂ ತಾಂಡ ದೊಡ್ಡಿಗಳಿಂದ ಭಕ್ತರ ಆಗಮಿಸಿ ತಮ್ಮ ತನು ಮನ ಧನದಿಂದ ದುರ್ಗಾದೇವಿ ಪೂಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು