2:10 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Raichuru | ಮಸ್ಕಿ ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ; 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

03/11/2025, 20:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕಂಬಳಿ ಮಠದ ಪ್ರದೇಶದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಶೈಲಮ್ಮ ಎಂಬುವರ ಮನೆ ಕಳ್ಳತನ ಪ್ರಕರಣ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಯಚೂರು ಜಿಲ್ಲಾ ಪೊಲೀಸ್ ಆಯುಕ್ತ ಪುಟ್ಟ ಮಾದಯ್ಯ ಮಾರ್ಗದರ್ಶನದಲ್ಲಿ ಸಿಪಾಯಿ ಬಾಲಚಂದ್ರ ಡಿ ಲಕ್ಕಮ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಯಿತು. ತಂಡದಲ್ಲಿ ಪಿಎಸ್ಐ ರಂಗಯ್ಯ ಕೆ ಸಿ ಪಿ ಐ ಜೆಡೆಪ್ಪ ಸಾಬುದ್ದೀನ್ ಅಡಿವೆಪ್ಪ ಸಿ ಎಚ್ ಸಿ ಸಿದ್ದಾರೆಡ್ಡಿ ಕಾರ್ಯಾಚರಣೆ ನಡೆಸಿ ಆರೋಪಿ. ಶಿವರಾಜ್ ಸುಂಕನೂರ್ ಎಂಬ ತನ ವಶಕ್ಕೆ ಪಡೆದ್ದಾರೆ. ವಿಚಾರಣೆ ವೇಳೆ ಆರೋಪಿಯಿಂದ 10 ಗ್ರಾಂ ಗುಂಡಿನ ಸರ 10 ಗ್ರಾಮ ಎಳೆ ಸರ, ಅಮ್ಮೂರು ಗ್ರಾಂ ತಾಳಿ ಸರ, 100 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 2.80000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು