12:48 AM Tuesday15 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

Rain | ಚಿಕ್ಕಮಗಳೂರು: ಅಲಿಕಲ್ಲು ಸಹಿತ ಧಾರಾಕಾರ ಮಳೆ; ಕಾಫಿ ಬೆಳೆಗಾರರು ಕಂಗಾಲು

08/04/2025, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಆಲಿಕಲ್ಲು ಮಳೆಯಿಂದ ಮನೆ ಅಂಗಳದ ತುಂಬಾ ಮಲ್ಲಿಗೆ ಹೂ ಸುರಿದಂತೆ ಕಂಡು ಬರುತ್ತಿತ್ತು. ಆಲಿಕಲ್ಲು ಮಳೆಯಿಂದ ಕಾಫಿ ಬೆಳೆಗೆ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಕಾಫಿ ಕಾಯಾಗುವ ವೇಳೆಯಲ್ಲಿ ಆಲಿಕಲ್ಲು ಮಳೆ ಬೆಳೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.


ಕಾಫಿ ಮೇಲೆ ಆಲಿಕಲ್ಲು ಬಿದ್ರೆ ಕಾಫಿ ಬೀಜಕ್ಕೆ ಡ್ಯಾಮೇಜ್ ಆಗಿ ಕೊಳೆಯುವ ಸ್ಥಿತಿ ತಲುಪುತ್ತದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಿನ್ನಡಿ, ತರುವೆ, ಬಣಕಲ್, ಅತ್ತಿಗೆರೆ, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ,
ಕಳಸ, ಬಾಳೆಹೊನ್ನೂರು, ಮೂಡಿಗೆರೆ ತಾಲೂಕಿನ ವಿವಿಧ ಭಾಗದಲ್ಲಿ ಅಬ್ಬರದ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು