9:55 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Rain | ಚಿಕ್ಕಮಗಳೂರು: ಅಲಿಕಲ್ಲು ಸಹಿತ ಧಾರಾಕಾರ ಮಳೆ; ಕಾಫಿ ಬೆಳೆಗಾರರು ಕಂಗಾಲು

08/04/2025, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಆಲಿಕಲ್ಲು ಮಳೆಯಿಂದ ಮನೆ ಅಂಗಳದ ತುಂಬಾ ಮಲ್ಲಿಗೆ ಹೂ ಸುರಿದಂತೆ ಕಂಡು ಬರುತ್ತಿತ್ತು. ಆಲಿಕಲ್ಲು ಮಳೆಯಿಂದ ಕಾಫಿ ಬೆಳೆಗೆ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಕಾಫಿ ಕಾಯಾಗುವ ವೇಳೆಯಲ್ಲಿ ಆಲಿಕಲ್ಲು ಮಳೆ ಬೆಳೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.


ಕಾಫಿ ಮೇಲೆ ಆಲಿಕಲ್ಲು ಬಿದ್ರೆ ಕಾಫಿ ಬೀಜಕ್ಕೆ ಡ್ಯಾಮೇಜ್ ಆಗಿ ಕೊಳೆಯುವ ಸ್ಥಿತಿ ತಲುಪುತ್ತದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಿನ್ನಡಿ, ತರುವೆ, ಬಣಕಲ್, ಅತ್ತಿಗೆರೆ, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ,
ಕಳಸ, ಬಾಳೆಹೊನ್ನೂರು, ಮೂಡಿಗೆರೆ ತಾಲೂಕಿನ ವಿವಿಧ ಭಾಗದಲ್ಲಿ ಅಬ್ಬರದ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು