4:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು

20/05/2021, 11:58

ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರೆ ಪರಿಕರಗಳಿಗೆ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. 
ರೈತ ಸಂಪರ್ಕ ಕೇಂದ್ರದ ಹೆಸರು ಹಾಗೂ ದಾಸ್ತಾನು ವಿವರ: ಮಂಗಳೂರು-ಬಿ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2423609, ಸುರತ್ಕಲ್ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2477914, ಮುಲ್ಕಿ ಹೋಬಳಿ ದಾಸ್ತಾನು 50ಕ್ವಿಂಟಾಲ್, ದೂ. ಸಂಖ್ಯೆ: 0824-2290837, ಗುರುಪುರ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523, ಮೂಡಬಿದ್ರೆ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523.   
ಆಸಕ್ತ ರೈತರು  ಆರ್.ಟಿ.ಸಿ ಪ್ರತಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕಿನ ಪಾಸ್ ಪುಸ್ತಕದ ವಿವರದೊಂದಿಗೆ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಬಿತ್ತನೆ ಬೀಜವನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು