2:33 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು

20/05/2021, 11:58

ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರೆ ಪರಿಕರಗಳಿಗೆ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. 
ರೈತ ಸಂಪರ್ಕ ಕೇಂದ್ರದ ಹೆಸರು ಹಾಗೂ ದಾಸ್ತಾನು ವಿವರ: ಮಂಗಳೂರು-ಬಿ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2423609, ಸುರತ್ಕಲ್ ಹೋಬಳಿ ದಾಸ್ತಾನು 25 ಕ್ವಿಂಟಾಲ್, ದೂ. ಸಂಖ್ಯೆ: 0824-2477914, ಮುಲ್ಕಿ ಹೋಬಳಿ ದಾಸ್ತಾನು 50ಕ್ವಿಂಟಾಲ್, ದೂ. ಸಂಖ್ಯೆ: 0824-2290837, ಗುರುಪುರ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523, ಮೂಡಬಿದ್ರೆ ಹೋಬಳಿ ದಾಸ್ತಾನು 25 ಕ್ವಿಂಟಾಲ್ ದೂ. ಸಂಖ್ಯೆ: 9448252523.   
ಆಸಕ್ತ ರೈತರು  ಆರ್.ಟಿ.ಸಿ ಪ್ರತಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕಿನ ಪಾಸ್ ಪುಸ್ತಕದ ವಿವರದೊಂದಿಗೆ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಬಿತ್ತನೆ ಬೀಜವನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು