9:41 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು