4:47 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು