3:59 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು