2:06 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!!

27/07/2022, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು.

ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂಮಿಯಲ್ಲಿ ಉಳುಮೆ ಮಾಡಿದರು.

ದೇವನೂರು ಕೆರೆ ವೀಕ್ಷಣೆ ಬಂದ ರವಿ ಅವರು ಜಮೀನಿನಲ್ಲಿ ಉಳುಮೆ ಮಾಡಿ ಗಮನ ಸೆಳೆದರು.


ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ರವಿ ಅವರು ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲಿನಲ್ಲಿ ಉಳುಮೆ ಕೂಡ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು