4:04 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!!

27/07/2022, 10:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು.

ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂಮಿಯಲ್ಲಿ ಉಳುಮೆ ಮಾಡಿದರು.

ದೇವನೂರು ಕೆರೆ ವೀಕ್ಷಣೆ ಬಂದ ರವಿ ಅವರು ಜಮೀನಿನಲ್ಲಿ ಉಳುಮೆ ಮಾಡಿ ಗಮನ ಸೆಳೆದರು.


ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ರವಿ ಅವರು ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲಿನಲ್ಲಿ ಉಳುಮೆ ಕೂಡ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು