3:32 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು