11:48 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ

24/02/2023, 23:39

ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಅಧ್ಯಕ್ಷೆ ಸುಮತಿ ಎಸ್. ಹೆಗ್ಡೆ ಹೇಳಿದ್ದಾರೆ.

ಆಚಾರ ವಿಚಾರವಿಲ್ಲದ ಜನರಿಂದ ಮಾತ್ರ ಇಂತಹ ನಡೆಯನ್ನು ನಿರೀಕ್ಷೆ ಮಾಡಬಹುದು. ಅದೇ ರೀತಿ ತುಳು ಭಾಷೆಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ಸಚಿವ ಮಾಧುಸ್ವಾಮಿಯವರು ಕೂಡ ತಮ್ಮ ನೈಜ ಸ್ವಭಾವವನ್ನು ವ್ಯಕ್ತಪಡಿಸುತ್ತಿದ್ದಾರೆ.ಈ ರೀತಿಯ ರಾಜಕಾರಣವು ಅತ್ಯಂತ ಕೀಳು ಮಟ್ಟದ್ದಾಗಿದೆ. ಇದರ ಗಂಭೀರ ಪರಿಣಾಮವನ್ನು ಬರುವ ಚುನಾವಣೆಯಲ್ಲಿ ಎದುರಿಸಬೇಕಾದಿತು ಎಂದು
ಡಾ‌ ಸುಮತಿ ಹೆಗ್ಡೆ ಅವರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು