9:50 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು