1:06 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು