2:23 AM Thursday9 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು