1:11 AM Tuesday17 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು