7:40 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು