2:11 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ರಾಜ್ಯ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ  ನೇಮಕಾತಿ: ಮಣಿರಾಜ ಶೆಟ್ಟಿಗೆ ಮತ್ತೆ ಅಧ್ಯಕ್ಷ ಸ್ಥಾನ

26/07/2022, 10:55

ಬೆಂಗಳೂರು(reporterkarnataka.com):
20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದ್ದು, ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಸೇರಿದಂತೆ ರಘು ಕೌಟಿಲ್ಯಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ದೊರೆತಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ -ಎಂ. ಶರವಣ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ, ಕಾಡಾ -ತುಂಗಭದ್ರಾ ಯೋಜನೆ -ಕೊಲ್ಲಾಶೇಷಗಿರಿ ರಾವ್, ಕಾಡಾ -ಕಾವೇರಿ ಜಲಾನಯನ ಯೋಜನೆ -ಜಿ ನಿಜಗುಣರಾಜು,ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ -ಕೆ.ವಿ. ನಾಗರಾಜ, ಮದ್ಯಪಾನ ಸಂಯಮ ಮಂಡಳಿ -ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ, ರಾಜ್ಯ ಮಾವು ಅಭಿವೃದ್ಧಿ ನಿಗಮ -ಎಂ.ಕೆ. ವಾಸುದೇವ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ. ಶ್ರೀನಿವಾಸ್,  ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ, ರೇಷ್ಮೆ ಮಾರಾಟ ಮಂಡಳಿ -ಬಿ.ಸಿ. ನಾರಾಯಣಸ್ವಾಮಿ, ಲಿಂಬೆ ಅಭಿವೃದ್ಧಿ ಮಂಡಳಿ -ಚಂದ್ರಶೇಖರ ಕವಟಗಿ, ರಾಜ್ಯ ಗೇರು ಅಭಿವೃದ್ಧಿ ನಿಗಮ -ಮಣಿರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ -ಗೋವಿಂದ ಜಟ್ಟಪ್ಪ ನಾಯಕ, ಮೈಸೂರು ಮೃಗಾಲಯ ಪ್ರಾಧಿಕಾರ -ಎಂ. ಶಿವಕುಮಾರ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ – ಎನ್. ರೇವಣಪ್ಪ ಕೊಳಗಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ- ಕೆ.ಪಿ. ವೆಂಕಟೇಶ್ ನೇಮಕ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು