8:15 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು