1:05 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು