9:03 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು