4:53 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು