4:01 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು