1:46 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು