6:49 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು