2:06 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಮುಗಿಯದ ರಗಳೆ:  ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಡೌದು

16/06/2021, 18:02

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನ ಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ.

ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ 3.45ಕ್ಕೆ ಆಗಮಿಸಿದ ಅರುಣ್  ಸಿಂಗ್ ಅವರನ್ನು ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳಿದರು. 

ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ

ಅರುಣ್ ಸಿಂಗ್ ಅವರು ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಸಿಂಗ್ ಬೆಂಗಳೂರಿಗೆ ದೌಡು

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರು ನಿನ್ನಂಥ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ.

ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ 3.45ಕ್ಕೆ ಆಗಮಿಸಿದ ಅರುಣ್  ಸಿಂಗ್ ಅವರನ್ನು ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳಿದರು. 

ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಅವರು ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಸಭೆ ನಡೆಸುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು