9:47 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾಗೊಲ್ಲ, ನಾನೇನು ಸಿಎಂ ಆಗೊಲ್ಲ; ಇದೆಲ್ಲ ಗಾಳಿ ಸುದ್ದಿ: ಸಚಿವ ಗೋವಿಂದ ಕಾರಜೋಳ

08/08/2022, 11:46

ವಿಜಯಪುರ(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ನಾನೇನು ಸಿಎಂ ಆಗೊಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ವಿಜಯಪುರ ತಾಲೂಕಿನ ನಾಗಠಾಣದಲ್ಲಿ ಬಸ್ ತಂಗುದಾಣ ಉದ್ಘಾಟಿಸಿದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.

ಸಿಎಂ ಬದಲಾಗುತ್ತಾರೆ.  ನಾನು ಹೊಸ ಸಿಎಂ ಆಗುತ್ತೇನೆ ಎನ್ನುವುದು ಊಹಾಪೋಹ. ಗಾಳಿ ಸುದ್ದಿಗಳಿಗೆ ಬಹಳ ಬೆಲೆ ಕೊಡಬಾರದು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ಅಲ್ಲದೇ, ನಾನೇನು ಸಿಎಂ ಆಗಲ್ಲ, ಇವೆಲ್ಲವೂ ಗಾಳಿ ಸುದ್ದಿ ಆಗಿದೆ ಎಂದರು.

ನಮ್ಮ ಇಲಾಖೆ ಕೆಲಸ ಕಾರ್ಯಗಳಿಗಾಗಿ ದೆಹಲಿಗೆ ಹೋಗಿದ್ದೇನೆ. ನನ್ನ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಂದಿದ್ದರು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು