10:45 PM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡೆಂಗೆ ಡಂಗುರ: 18 ದಿನಗಳಲ್ಲಿ 910 ಮಂದಿಗೆ ಜ್ವರ; ಬೆಂಗಳೂರು ಬಿಟ್ಟರೆ ಉಡುಪಿಯಲ್ಲಿ ಅತ್ಯಧಿಕ!

19/07/2022, 22:58

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಒಂದೆಡೆ ಪ್ರವಾಹ, ಭೂಕುಸಿತ ಉಂಟಾದರೆ, ಇನ್ನೊಂದೆಡೆ ಕೊರೊನಾ ಭೀತಿಯ ನಡುವೆ ಡೆಂಗೆ ಪ್ರಕರಣಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಕಳೆದ 18 ದಿನಗಳಲ್ಲೇ ಬರೋಬ್ಬರಿ 910 ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ 18 ದಿನಗಳಲ್ಲಿ 910 ಮಂದಿಗೆ ಡೆಂಗೆ ಜ್ವರ ಕಾಣಿಸಿಕೊಂಡಿದೆ. ಈ ಮೂಲಕ ಇಲ್ಲಿಯವರೆಗೆ 3,384 ಜನರಿಗೆ ಡೆಂಗೆ ಕೇಸ್ ಏರಿಕೆಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 585, ದಕ್ಷಿಣ ಕನ್ನಡ -176, ಉಡುಪಿ-356, ಚಿತ್ರದುರ್ಗ 163, ದಾವಣಗೆರೆ 114, ಹಾಸನ 124, ಬೆಳಗಾವಿ 103, ಕೊಪ್ಪಳ 100, ಮೈಸೂರು 346, ಶಿವಮೊಗ್ಗ 158, ಕಲಬುರ್ಗಿ 101 ಹಾಗೂ ವಿಜಯಪುರ 110 ಡೆಂಗೆ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಜನವರಿ 1ರಿಂದ ಜೂನ್ 24ರವರೆಗೆ 62,357 ಮಂದಿಯನ್ನು ಡೆಂಗ್ಯೂ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3,384 ಮಂದಿಗೆ ಡೆಂಗೆ ನಿಂದಾಗಿ ಜ್ವರ ಕಾಣಿಸಿಕೊಂಡಿದ್ದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು