5:28 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಸಿನಿಮಾ, ಧಾರಾವಾಹಿ ಶೂಟಿಂಗ್ ಶುರು: ಥಿಯೇಟರ್, ಮಾಲ್, ದೇಗುಲಕ್ಕಿಲ್ಲ ಅವಕಾಶ

21/06/2021, 07:41

ಬೆಂಗಳೂರು(reporterkarnataka news): ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲಿ ಇಂದಿನಿಂದ ಅನ್ ಲಾಕ್ ಮಾಡಿರುವ ಹಿನ್ನೆಲೆಯಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. 

ಹೊರಾಂಗಣ ಕ್ರೀಡೆಗಳಿಗೂ ಅನುಮತಿ ನೀಡಲಾಗಿದೆ. ವೀಕ್ಷಕರಿಲ್ಲದೇ ಕ್ರೀಡೆ ನಡೆಸಬಹುದಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು