5:32 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಸಿನಿಮಾ, ಧಾರಾವಾಹಿ ಶೂಟಿಂಗ್ ಶುರು: ಥಿಯೇಟರ್, ಮಾಲ್, ದೇಗುಲಕ್ಕಿಲ್ಲ ಅವಕಾಶ

21/06/2021, 07:41

ಬೆಂಗಳೂರು(reporterkarnataka news): ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲಿ ಇಂದಿನಿಂದ ಅನ್ ಲಾಕ್ ಮಾಡಿರುವ ಹಿನ್ನೆಲೆಯಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. 

ಹೊರಾಂಗಣ ಕ್ರೀಡೆಗಳಿಗೂ ಅನುಮತಿ ನೀಡಲಾಗಿದೆ. ವೀಕ್ಷಕರಿಲ್ಲದೇ ಕ್ರೀಡೆ ನಡೆಸಬಹುದಾಗಿದೆ. ಸರ್ಕಾರಿ/ಖಾಸಗಿ ಕಚೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು